ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತೆಗೆ ಕೈಗೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಗ್ರಾಮ ಪಂಚಾಯತ್ ಪಿಡಿಒ ಕಾವ್ಯ ಸಿ ಎನ್ , ಕಾರ್ಯದರ್ಶಿ ಗುರುಪ್ರಸಾದ್ ,ನೋಡಲ್ ಅಧಿಕಾರಿ ಗೋಪಾಲ ,ಗ್ರಾಪಂ ಸದಸ್ಯರುಗಳಾದ ಕೃಷ್ಣಯ್ಯ ಮೂಲೆತೋಟ, ಪುಷ್ಪಾಕರ ಮಾವಿನಕಟ್ಟೆ, ಮೋಹಿನಿ ಅಡ್ಡನಪಾರೆ , ಉಷಾ ದೇವ, ಸರಸ್ವತಿ ತಳೂರು , ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಮತ್ತು ದೇವಚಳ್ಳ ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿ ಕುಸುಮ ಎಲ್ಲಾ ಶಾಲೆಯ ಶಿಕ್ಷಕ ವೃಂದ ಅಂಗನವಾಡಿ ಕಾರ್ಯಕರ್ತೆಯರು ಸಂಘ ಸಂಸ್ಥೆಗಳ ಪ್ರಮುಖರು , ಗ್ರಾಮಸ್ಥರು ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…