ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ಜಮಾಬಂದಿ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರು ದಿವಾಕರ ಮುಂಡೋಡಿ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾವ್ಯ ಸಿ. ಎನ್, ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ,ನೋಡೆಲ್ ಅಧಿಕಾರಿ ರಾಜೇಶ್ವರಿ ಉಪಾಧ್ಯಕ್ಷರು ಭುವನೇಶ್ವರಿ ಹೆಚ್ , ತಾಲೂಕು ಪಂಚಾಯತ್ ಸಿಬ್ಬಂದಿ ಮಹೇಶ್ , ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು ,ಪುಷ್ಪಾಕರ ಮಾವಿನಕಟ್ಟೆ, ಶಿವಪ್ರಕಾಶ್ ಅಡ್ಡನಪಾರೆ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಕಾರ್ಯದರ್ಶಿ ಗುರುಪ್ರಸಾದ್ ಜಮಾಬಂಧಿ ವರದಿ ವಾಚಿಸಿದರು ಗ್ರಾಮ ಪಂಚಾಯತ್ ಸಿಬ್ಬಂದಿ, ವರ್ಗ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ, ಗ್ರಾಮಸ್ಥರು ಉಪಸ್ಥಿತರಿದ್ದರು. ಪ್ರಕೃತಿ ವಿಕೋಪದ ಮನೆ ಹಾನಿ ಆಗಿದ್ದುಚಂದ್ರಶೇಖರ ಪರ್ಲೇಡಿಯವರಿಗೆ ಚೆಕ್ ವಿತರಿಸಲಾಯಿತು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…