ಸುದ್ದಿಗಳು

ದೇವಚಳ್ಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ  ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ ಉಪಸ್ಥಿತಿಯಲ್ಲಿ  ನಡೆಯಿತು.

Advertisement

ಸಭೆಯಲ್ಲಿ ಗ್ರಾಮ ಪಂಚಾಯತ್ ಪಿ. ಡಿ. ಓ ಕಾವ್ಯ ಸಿ. ಎನ್ , ಕಾರ್ಯದರ್ಶಿ ಗುರುಪ್ರಸಾದ್ ಮತ್ತು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ  ಭುವನೇಶ್ವರಿ ಹೆಚ್,  ಸದಸ್ಯರಾದ ಕೃಷ್ಣಯ್ಯ ಮೂಲೆತೋಟ , ಶೈಲೇಶ್ ಅಂಬೆಕಲ್ಲು , ಪುಷ್ಪಾಕರ ಮಾವಿನಕಟ್ಟೆ,  ಶಿವಪ್ರಕಾಶ್ ಅಡ್ಡನಪಾರೆ , ಮೋಹಿನಿ ಅಡ್ಡನಪಾರೆ,  ಸರಸ್ವತಿ ತಳೂರು , ಉಷಾ ದೇವ ಉಪಸ್ಥಿತರಿದ್ದರು.

ಸಭೆಯಲ್ಲಿ ಅ.2 ಗಾಂಧೀಜಯಂತಿ ದಿನದಂದು ಗ್ರಾಮ ವ್ಯಾಪ್ತಿಯ ಮಾವಿನಕಟ್ಟೆ ಬಸ್ಸು ತಂಗುದಾಣದಿಂದ ದೇವ ಬಸ್ಸು ತಂಗುದಾಣದವರಿಗೆ ಬದಿಗಳನ್ನು ಸ್ವಚ್ಛ ಗೊಳಿಸುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದಿಂದಮಾಡುವುದಾಗಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ದೇವಚಳ್ಳ ಗ್ರಾಮದಲ್ಲಿ ಡೆಂಘೆ ಪ್ರಕರಣ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಕೇವಲ ಒಂದೆರಡು ಬಿಟ್ಟರೆ ಉಳಿದದಂತೆ ಆರೋಗ್ಯಕರ ವಾತವರಣ ಇದೆ ಎಂದು ಕಿರಿಯ ಆರೋಗ್ಯ ಸಹಾಯಕ ಬಸವರಾಜು ಅವರು ಹರ್ಷ ವ್ಯಕ್ತ ಪಡಿಸಿದರು. ಆಶಾ ಕಾರ್ಯ ಕರ್ತ್ಯೆಯರು ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿಗಳ ಲಾರ್ವಾ ಸರ್ವೇ ಫಾಗಿಂಗ್ ಮಾಡುವ ಮೂಲಕ ಸೊಳ್ಳೆ ಉತ್ಪತಿ ತಡೆಯುವಲ್ಲಿ ಶ್ರಮವಹಿಸಿದ್ದಾರೆ ಎಂದರು.

Advertisement

Advertisement

ಅದೇ ದಿನ ಅಪರಾಹ್ನ  ಕೆಡಿಪಿ ಸಭೆ ನಡೆಸಲಾಯಿತು. ಗ್ರಾಮ ವ್ಯಾಪ್ತಿಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆ, ಗ್ರಂಥಾಲಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಪಶುಸಂಗೋಪನೆ ಇಲಾಖೆಯ ಅಧಿಕಾರಿ, ಆಶಾಕಾರ್ಯಕರ್ತೆಯರು ಹಾಲು ಉತ್ಪಾದಕರ ಸಹಕಾರ ಸಂಘಧವರು, ಕೃಷಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು. ಆಯಾಯ ಇಲಾಖೆಗಳ ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

2 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

2 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

2 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

23 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 day ago