Advertisement
ಸುದ್ದಿಗಳು

ದೇವಚಳ್ಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Share

ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ  ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ ಉಪಸ್ಥಿತಿಯಲ್ಲಿ  ನಡೆಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಪಿ. ಡಿ. ಓ ಕಾವ್ಯ ಸಿ. ಎನ್ , ಕಾರ್ಯದರ್ಶಿ ಗುರುಪ್ರಸಾದ್ ಮತ್ತು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ  ಭುವನೇಶ್ವರಿ ಹೆಚ್,  ಸದಸ್ಯರಾದ ಕೃಷ್ಣಯ್ಯ ಮೂಲೆತೋಟ , ಶೈಲೇಶ್ ಅಂಬೆಕಲ್ಲು , ಪುಷ್ಪಾಕರ ಮಾವಿನಕಟ್ಟೆ,  ಶಿವಪ್ರಕಾಶ್ ಅಡ್ಡನಪಾರೆ , ಮೋಹಿನಿ ಅಡ್ಡನಪಾರೆ,  ಸರಸ್ವತಿ ತಳೂರು , ಉಷಾ ದೇವ ಉಪಸ್ಥಿತರಿದ್ದರು.

ಸಭೆಯಲ್ಲಿ ಅ.2 ಗಾಂಧೀಜಯಂತಿ ದಿನದಂದು ಗ್ರಾಮ ವ್ಯಾಪ್ತಿಯ ಮಾವಿನಕಟ್ಟೆ ಬಸ್ಸು ತಂಗುದಾಣದಿಂದ ದೇವ ಬಸ್ಸು ತಂಗುದಾಣದವರಿಗೆ ಬದಿಗಳನ್ನು ಸ್ವಚ್ಛ ಗೊಳಿಸುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದಿಂದಮಾಡುವುದಾಗಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ದೇವಚಳ್ಳ ಗ್ರಾಮದಲ್ಲಿ ಡೆಂಘೆ ಪ್ರಕರಣ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಕೇವಲ ಒಂದೆರಡು ಬಿಟ್ಟರೆ ಉಳಿದದಂತೆ ಆರೋಗ್ಯಕರ ವಾತವರಣ ಇದೆ ಎಂದು ಕಿರಿಯ ಆರೋಗ್ಯ ಸಹಾಯಕ ಬಸವರಾಜು ಅವರು ಹರ್ಷ ವ್ಯಕ್ತ ಪಡಿಸಿದರು. ಆಶಾ ಕಾರ್ಯ ಕರ್ತ್ಯೆಯರು ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿಗಳ ಲಾರ್ವಾ ಸರ್ವೇ ಫಾಗಿಂಗ್ ಮಾಡುವ ಮೂಲಕ ಸೊಳ್ಳೆ ಉತ್ಪತಿ ತಡೆಯುವಲ್ಲಿ ಶ್ರಮವಹಿಸಿದ್ದಾರೆ ಎಂದರು.

ಅದೇ ದಿನ ಅಪರಾಹ್ನ  ಕೆಡಿಪಿ ಸಭೆ ನಡೆಸಲಾಯಿತು. ಗ್ರಾಮ ವ್ಯಾಪ್ತಿಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆ, ಗ್ರಂಥಾಲಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಪಶುಸಂಗೋಪನೆ ಇಲಾಖೆಯ ಅಧಿಕಾರಿ, ಆಶಾಕಾರ್ಯಕರ್ತೆಯರು ಹಾಲು ಉತ್ಪಾದಕರ ಸಹಕಾರ ಸಂಘಧವರು, ಕೃಷಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು. ಆಯಾಯ ಇಲಾಖೆಗಳ ಮಾಹಿತಿ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

19 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago