ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮ ಸಭೆ ಇಂದು ನಡೆಯಿತು. ಇದರ ಅಧ್ಯಕ್ಷತೆಯನ್ನು ದಿವಾಕರ ಮುಂಡೋಡಿ ವಹಿಸಿದ್ದರು.
ಗ್ರಾಮ ಸಭೆಯಲ್ಲಿ ನೋಡೇಲ್ ಅಧಿಕಾರಿ ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಪ್ರೀತಿ, ಗ್ರಾಮ ಪಂಚಾಯತ್ ಪಿ.ಡಿ.ಓ ಕಾವ್ಯ. ಸಿ ಎನ್, ಕಾರ್ಯದರ್ಶಿ ಗುರುಪ್ರಸಾದ್, ಉಪಾಧ್ಯಕ್ಷರು ಭುವನೇಶ್ವರಿ ಹೆಚ್, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ಪುಷ್ಪಾಕರ ಮಾವಿನಕಟ್ಟೆ, ಶಿವಪ್ರಕಾಶ್ ಅಡ್ಡನಪಾರೆ, ಸರಸ್ವತಿ ತಳೂರು, ಉಷಾ ದೇವ, ಮೋಹಿನಿ ಅಡ್ಡನಪಾರೆ, ತೋಟಗಾರಿಕ ಇಲಾಖೆ ಅಧಿಕಾರಿ ಸುಹನಾ, ಸಹಾಯಕ ಇಂಜಿನಿಯರ್ ಮಣಿಕಂಠ, ಗ್ರಾಮ ಸಹಾಯಕರಾದ ಮಧುಶ್ರೀನಿವಾಸ, ಅರಣ್ಯ ಇಲಾಖಾಧಿಕಾರಿ ರವೀಂದ್ರ, ಇಂಜಿನಿಯರ್ ಭವ್ಯ, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಉಷಾ, ಕಿರಿಯ ಆರೋಗ್ಯ ಸಹಾಯಕ ಬಸವರಾಜು, ಮೆಸ್ಕಾಂ ಪ್ರಭಾರ ಅಧಿಕಾರಿ ಲೋಕೇಶ್ ಉಪಸ್ಥಿತರಿದ್ದರು.
ಮಳೆಗಾಲ ಪ್ರಾರಂಭದಲ್ಲಿ ವಿದ್ಯುತ್ ಸಮಸ್ಯೆಯನ್ನು ಸಕಾಲದಲ್ಲಿ ನಿವಾರಿಸಿದ ಮೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಇವರಿಗೆ ಗ್ರಾಮ ಪಂಚಾಯತ್ ವತಿಯಿಂದ ಪ್ರತ್ಯೇಕವಾಗಿ ಅಭಿನಂದನೆ ಸಲ್ಲಿಸಲಾಯಿತು.
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…