ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮ ಸಭೆ ಇಂದು ನಡೆಯಿತು. ಇದರ ಅಧ್ಯಕ್ಷತೆಯನ್ನು ದಿವಾಕರ ಮುಂಡೋಡಿ ವಹಿಸಿದ್ದರು.
ಗ್ರಾಮ ಸಭೆಯಲ್ಲಿ ನೋಡೇಲ್ ಅಧಿಕಾರಿ ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಪ್ರೀತಿ, ಗ್ರಾಮ ಪಂಚಾಯತ್ ಪಿ.ಡಿ.ಓ ಕಾವ್ಯ. ಸಿ ಎನ್, ಕಾರ್ಯದರ್ಶಿ ಗುರುಪ್ರಸಾದ್, ಉಪಾಧ್ಯಕ್ಷರು ಭುವನೇಶ್ವರಿ ಹೆಚ್, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ಪುಷ್ಪಾಕರ ಮಾವಿನಕಟ್ಟೆ, ಶಿವಪ್ರಕಾಶ್ ಅಡ್ಡನಪಾರೆ, ಸರಸ್ವತಿ ತಳೂರು, ಉಷಾ ದೇವ, ಮೋಹಿನಿ ಅಡ್ಡನಪಾರೆ, ತೋಟಗಾರಿಕ ಇಲಾಖೆ ಅಧಿಕಾರಿ ಸುಹನಾ, ಸಹಾಯಕ ಇಂಜಿನಿಯರ್ ಮಣಿಕಂಠ, ಗ್ರಾಮ ಸಹಾಯಕರಾದ ಮಧುಶ್ರೀನಿವಾಸ, ಅರಣ್ಯ ಇಲಾಖಾಧಿಕಾರಿ ರವೀಂದ್ರ, ಇಂಜಿನಿಯರ್ ಭವ್ಯ, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಉಷಾ, ಕಿರಿಯ ಆರೋಗ್ಯ ಸಹಾಯಕ ಬಸವರಾಜು, ಮೆಸ್ಕಾಂ ಪ್ರಭಾರ ಅಧಿಕಾರಿ ಲೋಕೇಶ್ ಉಪಸ್ಥಿತರಿದ್ದರು.
ಮಳೆಗಾಲ ಪ್ರಾರಂಭದಲ್ಲಿ ವಿದ್ಯುತ್ ಸಮಸ್ಯೆಯನ್ನು ಸಕಾಲದಲ್ಲಿ ನಿವಾರಿಸಿದ ಮೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಇವರಿಗೆ ಗ್ರಾಮ ಪಂಚಾಯತ್ ವತಿಯಿಂದ ಪ್ರತ್ಯೇಕವಾಗಿ ಅಭಿನಂದನೆ ಸಲ್ಲಿಸಲಾಯಿತು.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…