ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮ ಸಭೆ ಇಂದು ನಡೆಯಿತು. ಇದರ ಅಧ್ಯಕ್ಷತೆಯನ್ನು ದಿವಾಕರ ಮುಂಡೋಡಿ ವಹಿಸಿದ್ದರು.
ಗ್ರಾಮ ಸಭೆಯಲ್ಲಿ ನೋಡೇಲ್ ಅಧಿಕಾರಿ ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಪ್ರೀತಿ, ಗ್ರಾಮ ಪಂಚಾಯತ್ ಪಿ.ಡಿ.ಓ ಕಾವ್ಯ. ಸಿ ಎನ್, ಕಾರ್ಯದರ್ಶಿ ಗುರುಪ್ರಸಾದ್, ಉಪಾಧ್ಯಕ್ಷರು ಭುವನೇಶ್ವರಿ ಹೆಚ್, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ಪುಷ್ಪಾಕರ ಮಾವಿನಕಟ್ಟೆ, ಶಿವಪ್ರಕಾಶ್ ಅಡ್ಡನಪಾರೆ, ಸರಸ್ವತಿ ತಳೂರು, ಉಷಾ ದೇವ, ಮೋಹಿನಿ ಅಡ್ಡನಪಾರೆ, ತೋಟಗಾರಿಕ ಇಲಾಖೆ ಅಧಿಕಾರಿ ಸುಹನಾ, ಸಹಾಯಕ ಇಂಜಿನಿಯರ್ ಮಣಿಕಂಠ, ಗ್ರಾಮ ಸಹಾಯಕರಾದ ಮಧುಶ್ರೀನಿವಾಸ, ಅರಣ್ಯ ಇಲಾಖಾಧಿಕಾರಿ ರವೀಂದ್ರ, ಇಂಜಿನಿಯರ್ ಭವ್ಯ, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಉಷಾ, ಕಿರಿಯ ಆರೋಗ್ಯ ಸಹಾಯಕ ಬಸವರಾಜು, ಮೆಸ್ಕಾಂ ಪ್ರಭಾರ ಅಧಿಕಾರಿ ಲೋಕೇಶ್ ಉಪಸ್ಥಿತರಿದ್ದರು.
ಮಳೆಗಾಲ ಪ್ರಾರಂಭದಲ್ಲಿ ವಿದ್ಯುತ್ ಸಮಸ್ಯೆಯನ್ನು ಸಕಾಲದಲ್ಲಿ ನಿವಾರಿಸಿದ ಮೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಇವರಿಗೆ ಗ್ರಾಮ ಪಂಚಾಯತ್ ವತಿಯಿಂದ ಪ್ರತ್ಯೇಕವಾಗಿ ಅಭಿನಂದನೆ ಸಲ್ಲಿಸಲಾಯಿತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…