ಮಾವಿನಕಟ್ಟೆ : ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾ. ಜ. ಪ ವತಿಯಿಂದ ಬೈಕ್ ರಾಲಿ ಹಾಗೂ ವಿಜಯೋತ್ಸವ ನಡೆಯಿತು. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಅಭೂತಪೂರ್ವ ಗೆಲವು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅತ್ಯಧಿಕ ಅಂತರದಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು. ವಿಜಯೋತ್ಸವ ಕಾರ್ಯಕ್ರಮವನ್ನು ಸಿಹಿ ಹಂಚುವ ಮೂಲಕ ವಿಜಯ ಘೋಷಣೆಯೊಂದಿಗೆ ಆಚರಿಸಲಾಯಿತು.
ಈ ಸಂದರ್ಭ ಭಾಜಪ ಗ್ರಾಮ ಸಮಿತಿ ಅಧ್ಯಕ್ಯ ದಿವಾಕರ ಮುಂಡೋಡಿ, ಕಾರ್ಯದರ್ಶಿ ಭಾಸ್ಕರ ಮೆದು , ಬೂತ್ ಸಮಿತಿ ಅಧ್ಯಕ್ಷ ಭವಾನಿಶಂಕರ ಗ್ರಾಮ ಪಂಚಾಯತ್ ಸದಸ್ಯರು ಪುಷ್ಪಾಕರ ಮಾವಿನಕಟ್ಟೆ, ಶ್ರಿಕಾಂತ್ ಮಾವಿನಕಟ್ಟೆ , ಜಗತ್ ಪಾರೆಪ್ಪಾಡಿ , ಹರಿಶ್ಚಂದ್ರ ಕನ್ನಡ ಕಜೆ ಮೊದಲಾದವರು ಉಪಸ್ಥಿತರಿದ್ದರು.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…