ಮಾವಿನಕಟ್ಟೆ : ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾ. ಜ. ಪ ವತಿಯಿಂದ ಬೈಕ್ ರಾಲಿ ಹಾಗೂ ವಿಜಯೋತ್ಸವ ನಡೆಯಿತು. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಅಭೂತಪೂರ್ವ ಗೆಲವು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅತ್ಯಧಿಕ ಅಂತರದಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು. ವಿಜಯೋತ್ಸವ ಕಾರ್ಯಕ್ರಮವನ್ನು ಸಿಹಿ ಹಂಚುವ ಮೂಲಕ ವಿಜಯ ಘೋಷಣೆಯೊಂದಿಗೆ ಆಚರಿಸಲಾಯಿತು.
ಈ ಸಂದರ್ಭ ಭಾಜಪ ಗ್ರಾಮ ಸಮಿತಿ ಅಧ್ಯಕ್ಯ ದಿವಾಕರ ಮುಂಡೋಡಿ, ಕಾರ್ಯದರ್ಶಿ ಭಾಸ್ಕರ ಮೆದು , ಬೂತ್ ಸಮಿತಿ ಅಧ್ಯಕ್ಷ ಭವಾನಿಶಂಕರ ಗ್ರಾಮ ಪಂಚಾಯತ್ ಸದಸ್ಯರು ಪುಷ್ಪಾಕರ ಮಾವಿನಕಟ್ಟೆ, ಶ್ರಿಕಾಂತ್ ಮಾವಿನಕಟ್ಟೆ , ಜಗತ್ ಪಾರೆಪ್ಪಾಡಿ , ಹರಿಶ್ಚಂದ್ರ ಕನ್ನಡ ಕಜೆ ಮೊದಲಾದವರು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…