ಮಾವಿನಕಟ್ಟೆ : ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾ. ಜ. ಪ ವತಿಯಿಂದ ಬೈಕ್ ರಾಲಿ ಹಾಗೂ ವಿಜಯೋತ್ಸವ ನಡೆಯಿತು. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಅಭೂತಪೂರ್ವ ಗೆಲವು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅತ್ಯಧಿಕ ಅಂತರದಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು. ವಿಜಯೋತ್ಸವ ಕಾರ್ಯಕ್ರಮವನ್ನು ಸಿಹಿ ಹಂಚುವ ಮೂಲಕ ವಿಜಯ ಘೋಷಣೆಯೊಂದಿಗೆ ಆಚರಿಸಲಾಯಿತು.
ಈ ಸಂದರ್ಭ ಭಾಜಪ ಗ್ರಾಮ ಸಮಿತಿ ಅಧ್ಯಕ್ಯ ದಿವಾಕರ ಮುಂಡೋಡಿ, ಕಾರ್ಯದರ್ಶಿ ಭಾಸ್ಕರ ಮೆದು , ಬೂತ್ ಸಮಿತಿ ಅಧ್ಯಕ್ಷ ಭವಾನಿಶಂಕರ ಗ್ರಾಮ ಪಂಚಾಯತ್ ಸದಸ್ಯರು ಪುಷ್ಪಾಕರ ಮಾವಿನಕಟ್ಟೆ, ಶ್ರಿಕಾಂತ್ ಮಾವಿನಕಟ್ಟೆ , ಜಗತ್ ಪಾರೆಪ್ಪಾಡಿ , ಹರಿಶ್ಚಂದ್ರ ಕನ್ನಡ ಕಜೆ ಮೊದಲಾದವರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…