ಮಾವಿನಕಟ್ಟೆ : ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾ. ಜ. ಪ ವತಿಯಿಂದ ಬೈಕ್ ರಾಲಿ ಹಾಗೂ ವಿಜಯೋತ್ಸವ ನಡೆಯಿತು. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಅಭೂತಪೂರ್ವ ಗೆಲವು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅತ್ಯಧಿಕ ಅಂತರದಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು. ವಿಜಯೋತ್ಸವ ಕಾರ್ಯಕ್ರಮವನ್ನು ಸಿಹಿ ಹಂಚುವ ಮೂಲಕ ವಿಜಯ ಘೋಷಣೆಯೊಂದಿಗೆ ಆಚರಿಸಲಾಯಿತು.
ಈ ಸಂದರ್ಭ ಭಾಜಪ ಗ್ರಾಮ ಸಮಿತಿ ಅಧ್ಯಕ್ಯ ದಿವಾಕರ ಮುಂಡೋಡಿ, ಕಾರ್ಯದರ್ಶಿ ಭಾಸ್ಕರ ಮೆದು , ಬೂತ್ ಸಮಿತಿ ಅಧ್ಯಕ್ಷ ಭವಾನಿಶಂಕರ ಗ್ರಾಮ ಪಂಚಾಯತ್ ಸದಸ್ಯರು ಪುಷ್ಪಾಕರ ಮಾವಿನಕಟ್ಟೆ, ಶ್ರಿಕಾಂತ್ ಮಾವಿನಕಟ್ಟೆ , ಜಗತ್ ಪಾರೆಪ್ಪಾಡಿ , ಹರಿಶ್ಚಂದ್ರ ಕನ್ನಡ ಕಜೆ ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…