ಮಾವಿನಕಟ್ಟೆ : ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾ. ಜ. ಪ ವತಿಯಿಂದ ಬೈಕ್ ರಾಲಿ ಹಾಗೂ ವಿಜಯೋತ್ಸವ ನಡೆಯಿತು. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಅಭೂತಪೂರ್ವ ಗೆಲವು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅತ್ಯಧಿಕ ಅಂತರದಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು. ವಿಜಯೋತ್ಸವ ಕಾರ್ಯಕ್ರಮವನ್ನು ಸಿಹಿ ಹಂಚುವ ಮೂಲಕ ವಿಜಯ ಘೋಷಣೆಯೊಂದಿಗೆ ಆಚರಿಸಲಾಯಿತು.
ಈ ಸಂದರ್ಭ ಭಾಜಪ ಗ್ರಾಮ ಸಮಿತಿ ಅಧ್ಯಕ್ಯ ದಿವಾಕರ ಮುಂಡೋಡಿ, ಕಾರ್ಯದರ್ಶಿ ಭಾಸ್ಕರ ಮೆದು , ಬೂತ್ ಸಮಿತಿ ಅಧ್ಯಕ್ಷ ಭವಾನಿಶಂಕರ ಗ್ರಾಮ ಪಂಚಾಯತ್ ಸದಸ್ಯರು ಪುಷ್ಪಾಕರ ಮಾವಿನಕಟ್ಟೆ, ಶ್ರಿಕಾಂತ್ ಮಾವಿನಕಟ್ಟೆ , ಜಗತ್ ಪಾರೆಪ್ಪಾಡಿ , ಹರಿಶ್ಚಂದ್ರ ಕನ್ನಡ ಕಜೆ ಮೊದಲಾದವರು ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…