Advertisement
ನಮ್ಮೂರ ಸುದ್ದಿ

ದೇವಚಳ್ಳ : ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Share

ಮಾವಿನಕಟ್ಟೆ :  ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾ. ಜ. ಪ ವತಿಯಿಂದ ಬೈಕ್ ರಾಲಿ ಹಾಗೂ ವಿಜಯೋತ್ಸವ ನಡೆಯಿತು. ದೇಶದಲ್ಲಿ  ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಅಭೂತಪೂರ್ವ ಗೆಲವು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅತ್ಯಧಿಕ ಅಂತರದಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು. ವಿಜಯೋತ್ಸವ ಕಾರ್ಯಕ್ರಮವನ್ನು ಸಿಹಿ ಹಂಚುವ ಮೂಲಕ ವಿಜಯ ಘೋಷಣೆಯೊಂದಿಗೆ ಆಚರಿಸಲಾಯಿತು.

ಈ ಸಂದರ್ಭ  ಭಾಜಪ ಗ್ರಾಮ ಸಮಿತಿ ಅಧ್ಯಕ್ಯ ದಿವಾಕರ ಮುಂಡೋಡಿ,  ಕಾರ್ಯದರ್ಶಿ ಭಾಸ್ಕರ ಮೆದು , ಬೂತ್ ಸಮಿತಿ ಅಧ್ಯಕ್ಷ ಭವಾನಿಶಂಕರ ಗ್ರಾಮ ಪಂಚಾಯತ್ ಸದಸ್ಯರು ಪುಷ್ಪಾಕರ ಮಾವಿನಕಟ್ಟೆ,  ಶ್ರಿಕಾಂತ್ ಮಾವಿನಕಟ್ಟೆ , ಜಗತ್ ಪಾರೆಪ್ಪಾಡಿ , ಹರಿಶ್ಚಂದ್ರ ಕನ್ನಡ ಕಜೆ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

2 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

4 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

5 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago