ಸುದ್ದಿಗಳು

ದೇವತೆಗಳು-ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟದ ವಿರುದ್ಧ ಕ್ರಮಕ್ಕೆ ಒತ್ತಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಪುತ್ತೂರು: ಮಾರುಕಟ್ಟೆಯಲ್ಲಿ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟ ತಡೆಯಬೇಕು ಎಂದು ಒತ್ತಾಯಿಸಿ ಪುತ್ತೂರಿನ ಸಹಾಯಕ  ಕಮೀಷನರ್ ಗಳಿಗೆ, ಪುತ್ತೂರು ನಗರ ಠಾಣಾಧಿಕಾರಿಗಳಿಗೆ, ಹಾಗೂ ಪಟಾಕಿ ಮಳಿಗೆಗಳಾದ ಎ.ವಿ.ಪೈ ಟ್ರೇಡರ್ಸ್, ಶ್ರೀಧರ ಭಟ್ ಬ್ರದರ್ಸ್ ಇವರಿಗೆ ಮನವಿಯನ್ನು ಹಿಂದೂ ಜನಜಾಗೃತಿ ವೇದಿಕೆ ವತಿಯಿಂದ ನೀಡಲಾಯಿತು.
Advertisement
Advertisement
ಮಾರುಕಟ್ಟೆಯಲ್ಲಿ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟ‌ ಮಾಡಲಾಗುತ್ತಿದೆ. ಇಂತಹ ಪಟಾಕಿಗಳನ್ನು ಉರಿಸಿದಾಗ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳು ಛಿದ್ರವಾಗಿ ರಸ್ತೆಯಲ್ಲಿ, ಜನರ ಕಾಲಿನಡಿಯಲ್ಲಿ ಹಾಗೂ ವಾಹನದ ಅಡಿಯಲ್ಲಿ ಅಥವಾ ಕಸದ ಬುಟ್ಟಿಗಳಲ್ಲಿ ಬಿದ್ದಿರುವುದು‌ ಕಾಣಸಿಗುತ್ತವೆ. ಇದರಿಂದ ದೇವತೆಗಳು, ರಾಷ್ಟ್ರ ಪುರುಷರ ಚಿತ್ರಗಳಿಗೆ ಅಗೌರವವಾಗುತ್ತದೆ. ಭಾರತೀಯ ಸಂವಿಧಾನಕ್ಕನುಸಾರ ಧಾರ್ಮಿಕ ಭಾವನೆಗೆ ಘಾಸಿಗೊಳಿಸುವುದು ಒಂದು ಗಂಭೀರ ಅಪರಾಧವಾಗಿದೆ. ಇತ್ತೀಚೆಗೆ ಭಾರತದಲ್ಲಿ ಚೈನಾ ಪಟಾಕಿಗಳು ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಬಂದಿದೆ. ಇದರಲ್ಲಿ ವಿಷಕಾರಿ ರಾಸಾಯನಿಕಗಳು ಇದೆ. ಈ ಪಟಾಕಿಗಳು ಆರೋಗ್ಯದ ದೃಷ್ಟಿಯಿಂದ ಅಪಾಯವಾಗಿದೆ. ಇಂತಹ ಪಟಾಕಿಗಳನ್ನು‌ ನಿಷೇಧಿಸಬೇಕು ಎಂದು ಮನವಿಯನ್ನು ನೀಡಲಾಯಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

3 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

19 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

20 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

24 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

1 day ago