Advertisement
ಸುದ್ದಿಗಳು

ದೇವತೆಗಳು-ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟದ ವಿರುದ್ಧ ಕ್ರಮಕ್ಕೆ ಒತ್ತಾಯ

Share
ಪುತ್ತೂರು: ಮಾರುಕಟ್ಟೆಯಲ್ಲಿ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟ ತಡೆಯಬೇಕು ಎಂದು ಒತ್ತಾಯಿಸಿ ಪುತ್ತೂರಿನ ಸಹಾಯಕ  ಕಮೀಷನರ್ ಗಳಿಗೆ, ಪುತ್ತೂರು ನಗರ ಠಾಣಾಧಿಕಾರಿಗಳಿಗೆ, ಹಾಗೂ ಪಟಾಕಿ ಮಳಿಗೆಗಳಾದ ಎ.ವಿ.ಪೈ ಟ್ರೇಡರ್ಸ್, ಶ್ರೀಧರ ಭಟ್ ಬ್ರದರ್ಸ್ ಇವರಿಗೆ ಮನವಿಯನ್ನು ಹಿಂದೂ ಜನಜಾಗೃತಿ ವೇದಿಕೆ ವತಿಯಿಂದ ನೀಡಲಾಯಿತು.
ಮಾರುಕಟ್ಟೆಯಲ್ಲಿ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟ‌ ಮಾಡಲಾಗುತ್ತಿದೆ. ಇಂತಹ ಪಟಾಕಿಗಳನ್ನು ಉರಿಸಿದಾಗ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳು ಛಿದ್ರವಾಗಿ ರಸ್ತೆಯಲ್ಲಿ, ಜನರ ಕಾಲಿನಡಿಯಲ್ಲಿ ಹಾಗೂ ವಾಹನದ ಅಡಿಯಲ್ಲಿ ಅಥವಾ ಕಸದ ಬುಟ್ಟಿಗಳಲ್ಲಿ ಬಿದ್ದಿರುವುದು‌ ಕಾಣಸಿಗುತ್ತವೆ. ಇದರಿಂದ ದೇವತೆಗಳು, ರಾಷ್ಟ್ರ ಪುರುಷರ ಚಿತ್ರಗಳಿಗೆ ಅಗೌರವವಾಗುತ್ತದೆ. ಭಾರತೀಯ ಸಂವಿಧಾನಕ್ಕನುಸಾರ ಧಾರ್ಮಿಕ ಭಾವನೆಗೆ ಘಾಸಿಗೊಳಿಸುವುದು ಒಂದು ಗಂಭೀರ ಅಪರಾಧವಾಗಿದೆ. ಇತ್ತೀಚೆಗೆ ಭಾರತದಲ್ಲಿ ಚೈನಾ ಪಟಾಕಿಗಳು ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಬಂದಿದೆ. ಇದರಲ್ಲಿ ವಿಷಕಾರಿ ರಾಸಾಯನಿಕಗಳು ಇದೆ. ಈ ಪಟಾಕಿಗಳು ಆರೋಗ್ಯದ ದೃಷ್ಟಿಯಿಂದ ಅಪಾಯವಾಗಿದೆ. ಇಂತಹ ಪಟಾಕಿಗಳನ್ನು‌ ನಿಷೇಧಿಸಬೇಕು ಎಂದು ಮನವಿಯನ್ನು ನೀಡಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

12 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

12 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

15 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

19 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

19 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago