Advertisement
ಸುದ್ದಿಗಳು

ದೇವತೆಗಳು-ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟದ ವಿರುದ್ಧ ಕ್ರಮಕ್ಕೆ ಒತ್ತಾಯ

Share
ಪುತ್ತೂರು: ಮಾರುಕಟ್ಟೆಯಲ್ಲಿ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟ ತಡೆಯಬೇಕು ಎಂದು ಒತ್ತಾಯಿಸಿ ಪುತ್ತೂರಿನ ಸಹಾಯಕ  ಕಮೀಷನರ್ ಗಳಿಗೆ, ಪುತ್ತೂರು ನಗರ ಠಾಣಾಧಿಕಾರಿಗಳಿಗೆ, ಹಾಗೂ ಪಟಾಕಿ ಮಳಿಗೆಗಳಾದ ಎ.ವಿ.ಪೈ ಟ್ರೇಡರ್ಸ್, ಶ್ರೀಧರ ಭಟ್ ಬ್ರದರ್ಸ್ ಇವರಿಗೆ ಮನವಿಯನ್ನು ಹಿಂದೂ ಜನಜಾಗೃತಿ ವೇದಿಕೆ ವತಿಯಿಂದ ನೀಡಲಾಯಿತು.
ಮಾರುಕಟ್ಟೆಯಲ್ಲಿ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟ‌ ಮಾಡಲಾಗುತ್ತಿದೆ. ಇಂತಹ ಪಟಾಕಿಗಳನ್ನು ಉರಿಸಿದಾಗ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳು ಛಿದ್ರವಾಗಿ ರಸ್ತೆಯಲ್ಲಿ, ಜನರ ಕಾಲಿನಡಿಯಲ್ಲಿ ಹಾಗೂ ವಾಹನದ ಅಡಿಯಲ್ಲಿ ಅಥವಾ ಕಸದ ಬುಟ್ಟಿಗಳಲ್ಲಿ ಬಿದ್ದಿರುವುದು‌ ಕಾಣಸಿಗುತ್ತವೆ. ಇದರಿಂದ ದೇವತೆಗಳು, ರಾಷ್ಟ್ರ ಪುರುಷರ ಚಿತ್ರಗಳಿಗೆ ಅಗೌರವವಾಗುತ್ತದೆ. ಭಾರತೀಯ ಸಂವಿಧಾನಕ್ಕನುಸಾರ ಧಾರ್ಮಿಕ ಭಾವನೆಗೆ ಘಾಸಿಗೊಳಿಸುವುದು ಒಂದು ಗಂಭೀರ ಅಪರಾಧವಾಗಿದೆ. ಇತ್ತೀಚೆಗೆ ಭಾರತದಲ್ಲಿ ಚೈನಾ ಪಟಾಕಿಗಳು ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಬಂದಿದೆ. ಇದರಲ್ಲಿ ವಿಷಕಾರಿ ರಾಸಾಯನಿಕಗಳು ಇದೆ. ಈ ಪಟಾಕಿಗಳು ಆರೋಗ್ಯದ ದೃಷ್ಟಿಯಿಂದ ಅಪಾಯವಾಗಿದೆ. ಇಂತಹ ಪಟಾಕಿಗಳನ್ನು‌ ನಿಷೇಧಿಸಬೇಕು ಎಂದು ಮನವಿಯನ್ನು ನೀಡಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

2 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

3 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

3 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

13 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

14 hours ago