Advertisement
ಸುದ್ದಿಗಳು

ದೇವದಲ್ಲಿ 29ನೇ ವರ್ಷದ ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ

Share

ಗುತ್ತಿಗಾರು:  ಗೆಳೆಯರಬಳಗ  ದೇವ , ಜ್ಯೋತಿಲಕ್ಷ್ಮಿಮಹಿಳಾಮಂಡಲ  ದೇವ , ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ , ಅಂಗನವಾಡಿ ಬೆಂಬಲ ಸಮಿತಿ ದೇವ -ದೇವಚಳ್ಳ , ಇವುಗಳ ಜಂಟಿ ಆಶ್ರಯದಲ್ಲಿ 29ನೆ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ದೇವ  ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರ ದಲ್ಲಿ ನಡೆಯಿತು.

ಪುರುಷರ ಮೊಸರುಕುಡಿಕೆ ಮಹಿಳೆಯರ ಜಾರುಕಂಬ , 5 ವರ್ಷದ ಒಳಗಿನ ಸಾರ್ವಜನಿಕ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ , ಪುರುಷರಿಗೆ , ಮಹಿಳೆಯರಿಗೆ , ಸಾರ್ವಜನಿಕಶಾಲಾ ಮಕ್ಕಳಿಗೆ , ಶಾಲಾಮಕ್ಕಳಿಗೆ , ಅಂಗನವಾಡಿಮಕ್ಕಳಿಗೆ , ಪ್ರತ್ಯೇಕ ಆಟೋಟ ಸ್ಪರ್ಧೆ ಗಳು ನಡೆಯಿತು.

Advertisement

ಕಾರ್ಯಕ್ರಮ ಉದ್ಘಾಟನೆಯನ್ನು ಆನಂದ ದೇವ ನಿರ್ವಹಿದರು. ಸಂಜೆ ನಡೆದ ಸಮಾರೋಪ ಸಮಾರಂಭ ದಲ್ಲಿ ಯೋಗಿಶ್ ದೇವ ಅದ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿ ದಿವಾಕರ ಮುಂಡೋಡಿ ಅಧ್ಯಕ್ಷರು ಗ್ರಾಮಪಂಚಾಯತ್ ದೇವಚಳ್ಳ ,ಸೀತಾರಾಮ ಬೆಳ್ಳಾರೆ ವಲಯ ಮೇಲ್ವಿಚಾರಕರು ಸುಬ್ರಹ್ಮಣ್ಯ ವಲಯ, ಬಾಲಕೃಷ್ಣ ಸೋನಮನೆ ಹಿರಿಯ ಗುಮಾಸ್ತ ರಬ್ಬರ್ ಖರೀದಿ ಕೇಂದ್ರ ಗುತ್ತಿಗಾರು, ವಸಂತಕುಮಾರ ಮುಂಡೋಡಿ ನಿವೃತ ಹಿರಿಯ ಗುಮಾಸ್ತ  ಪಾ . ಕೃ . ಪ . ಸ . ಸಂಘ . ನಿ ಗುತ್ತಿಗಾರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗೆಳೆಯರ ಬಳಗ ಮತ್ತು ಜ್ಯೋತಿ ಲಕ್ಷ್ಮಿ ಮಹಿಳಾ ಮಂಡಲ ಜಂಟಿಯಾಗಿ ಆಯೋಜಿಸಿದ ಅದೃಷ್ಟ ಚೀಟಿಯ ವಿಜೇತರನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು. ಗೆಳೆಯರ ಬಳಗದೇವ ಇದರ ರಂಗಮಂದಿರದ ವಿದ್ಯುತ್ ಸಂಪರ್ಕಕ್ಕೆ ಮುಂಗಡವಾಗಿ ರೂ.5000 ಸಾವಿರಗಳನ್ನು ನೀಡಿರುವ ವಸಂತ ಕುಮಾರ್ ಮುಂಡೋಡಿಯವರನ್ನು ಗೌರವಿಸಲಾಯಿತು .

Advertisement

ತೀರ್ಥೆಶ್ ಪಾರೆಪ್ಪಾಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿ‌ನಯಕುಮಾರ್ ಮುಳುಗಾಡು ಕಾರ್ಯಕ್ರಮ ನಿರೂಪಿಸಿದರು. ಪುನೀತ್ ರವಿ ಹಿರಿಯಡ್ಕ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

9 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago