Advertisement
ಧಾರ್ಮಿಕ

ದೇವರಕಾನ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ

Share

ನಿಂತಿಕಲ್ಲು :  ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವವು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ  ದಾಮೋದರ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.

Advertisement
Advertisement

ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ, ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.  ಬಳಿಕ ದೇವರ ಬಲಿ ಹೊರಟು ದರ್ಶನ ಬಲಿ ನಡೆಯಿತು. ಬೆಳ್ಳಾರೆಯ ಯಕ್ಷರಂಗದವರಿಂದ ವೀರಮಣಿಕಾಳಗ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

Advertisement

ದೇವಳದ ಪ್ರಧಾನ ಅರ್ಚಕ ವೇ.ಮೂ. ಕೆ ಸೂರ್ಯನಾರಾಯಣ ಭಟ್, ಪೂದೆ ಸುಬ್ರಹ್ಮಣ್ಯ ಉಪಾಧ್ಯಾಯ, ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಪಿ.ಆರ್ ಭಟ್, ಕಾರ್ಯದರ್ಶಿ ಅನೂಪ್ ಬಿಳಿಮಲೆ, ಉಪಾಧ್ಯಕ್ಷ ಭಾಸ್ಕರ ಮುರುಳ್ಯ, ಕೇಶವ ಭಟ್ ಮಾನಸವನ, ಕೋಶಾಧಿಕಾರಿ ಜನಾರ್ಧನ ಅಲೆಕ್ಕಾಡಿ, ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷ ದಿವಾಕರ ರೈ ಪೊಗ್ಗೊಲಿ, ಪದಾಧಿಕಾರಿಗಳು, ಉಪಸಮಿತಿ ಪದಾಧಿಕಾರಿಗಳು, ನೂರಾರು ಭಕ್ತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

10 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

15 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

15 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

15 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

15 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

15 hours ago