ದೇವರಾಜ ಅರಸು ಜನ್ಮ ದಿನಾಚರಣೆ

August 21, 2019
9:28 PM

ಸುಳ್ಯ: ಹಿಂದುಳಿದ ವರ್ಗಗಳ ಹರಿಕಾರ ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಕಾಂತಮಂಗಲ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.

ನಿಲಯ ಸಿಬ್ಬಂದಿ ಚಾಂದ್ ಪಟೇಲ್ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಅತಿಥಿ ಸಂಜೀವ ಕುದ್ಪಾಜೆ ದೇವರಾಜ ಅರಸರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜ ಮುಖಿಯಾಗಿ ಬದುಕಿ ಎಂದು ಶುಭ ಹಾರೈಸಿದರು. ಸುನೀಲ್ ಕೇರ್ಪಳ ಮುಖ್ಯ ಅತಿಥಿಯಾಗಿದ್ದರು. ನ.ಪಂ.ಸದಸ್ಯ ರಿಯಾಝ್ ಕಟ್ಟೆಕಾರ್ ಅಧ್ಯಕ್ಷತೆ ವಹಿಸಿದ್ದರು.

ಬಾಲಕರ ನಿಲಯ ಮೇಲ್ವಿಚಾರಕ ವಿಜಯ್ ಸ್ವಾಗತಿಸಿದರು, ವಿದ್ಯಾರ್ಥಿ ಬಸವರಾಜ್ ವಂದಿಸಿದರು. ವಿದ್ಯಾರ್ಥಿ ಕಿಶೋರ್ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror