ಸುಳ್ಯ: ಹಿಂದುಳಿದ ವರ್ಗಗಳ ಹರಿಕಾರ ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಕಾಂತಮಂಗಲ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.
ನಿಲಯ ಸಿಬ್ಬಂದಿ ಚಾಂದ್ ಪಟೇಲ್ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಅತಿಥಿ ಸಂಜೀವ ಕುದ್ಪಾಜೆ ದೇವರಾಜ ಅರಸರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜ ಮುಖಿಯಾಗಿ ಬದುಕಿ ಎಂದು ಶುಭ ಹಾರೈಸಿದರು. ಸುನೀಲ್ ಕೇರ್ಪಳ ಮುಖ್ಯ ಅತಿಥಿಯಾಗಿದ್ದರು. ನ.ಪಂ.ಸದಸ್ಯ ರಿಯಾಝ್ ಕಟ್ಟೆಕಾರ್ ಅಧ್ಯಕ್ಷತೆ ವಹಿಸಿದ್ದರು.
ಬಾಲಕರ ನಿಲಯ ಮೇಲ್ವಿಚಾರಕ ವಿಜಯ್ ಸ್ವಾಗತಿಸಿದರು, ವಿದ್ಯಾರ್ಥಿ ಬಸವರಾಜ್ ವಂದಿಸಿದರು. ವಿದ್ಯಾರ್ಥಿ ಕಿಶೋರ್ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…