ಸುಳ್ಯ: ಹಿಂದುಳಿದ ವರ್ಗಗಳ ಹರಿಕಾರ ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಕಾಂತಮಂಗಲ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.
ನಿಲಯ ಸಿಬ್ಬಂದಿ ಚಾಂದ್ ಪಟೇಲ್ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಅತಿಥಿ ಸಂಜೀವ ಕುದ್ಪಾಜೆ ದೇವರಾಜ ಅರಸರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜ ಮುಖಿಯಾಗಿ ಬದುಕಿ ಎಂದು ಶುಭ ಹಾರೈಸಿದರು. ಸುನೀಲ್ ಕೇರ್ಪಳ ಮುಖ್ಯ ಅತಿಥಿಯಾಗಿದ್ದರು. ನ.ಪಂ.ಸದಸ್ಯ ರಿಯಾಝ್ ಕಟ್ಟೆಕಾರ್ ಅಧ್ಯಕ್ಷತೆ ವಹಿಸಿದ್ದರು.
ಬಾಲಕರ ನಿಲಯ ಮೇಲ್ವಿಚಾರಕ ವಿಜಯ್ ಸ್ವಾಗತಿಸಿದರು, ವಿದ್ಯಾರ್ಥಿ ಬಸವರಾಜ್ ವಂದಿಸಿದರು. ವಿದ್ಯಾರ್ಥಿ ಕಿಶೋರ್ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…