ಸುಳ್ಯ: ಹಿಂದುಳಿದ ವರ್ಗಗಳ ಹರಿಕಾರ ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಕಾಂತಮಂಗಲ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.
ನಿಲಯ ಸಿಬ್ಬಂದಿ ಚಾಂದ್ ಪಟೇಲ್ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಅತಿಥಿ ಸಂಜೀವ ಕುದ್ಪಾಜೆ ದೇವರಾಜ ಅರಸರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜ ಮುಖಿಯಾಗಿ ಬದುಕಿ ಎಂದು ಶುಭ ಹಾರೈಸಿದರು. ಸುನೀಲ್ ಕೇರ್ಪಳ ಮುಖ್ಯ ಅತಿಥಿಯಾಗಿದ್ದರು. ನ.ಪಂ.ಸದಸ್ಯ ರಿಯಾಝ್ ಕಟ್ಟೆಕಾರ್ ಅಧ್ಯಕ್ಷತೆ ವಹಿಸಿದ್ದರು.
ಬಾಲಕರ ನಿಲಯ ಮೇಲ್ವಿಚಾರಕ ವಿಜಯ್ ಸ್ವಾಗತಿಸಿದರು, ವಿದ್ಯಾರ್ಥಿ ಬಸವರಾಜ್ ವಂದಿಸಿದರು. ವಿದ್ಯಾರ್ಥಿ ಕಿಶೋರ್ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…