ದೇವರು ಕೊಟ್ಟದ್ದನ್ನು ದೇವರೇ ಉಳಿಸಿ ಕೊಡುತ್ತಾನೆ – ಎಚ್.ಡಿ.ರೇವಣ್ಣ

July 15, 2019
9:00 AM

ಧರ್ಮಸ್ಥಳ : ಸರಕಾರ ದೇವರು ಕೊಟ್ಟದ್ದು. ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂ ದೇವರಿಗೆ ಬಿಟ್ಟದ್ದು ಹೀಗೆಂದು ಹೇಳಿದ್ದು ಸಚಿವ ಎಚ್.ಡಿ.ರೇವಣ್ಣ.

Advertisement
Advertisement

ಅವರು ಭಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಕೊಂಚ ಕಾಲ ವಿಶ್ರಾಂತಿ ಪಡೆದ ಬಳಿಕ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭ ಸುದ್ದಿಗಾರರು ಸರಕಾರದ ಬಗ್ಗೆ ಪ್ರಸ್ತಾಪಿಸಿದಾಗ ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂದೇವರಿಗೆ ಬಿಟ್ಟದ್ದು  ಎಂದು ಹೇಳಿದರು.

ಧರ್ಮಸ್ಥಳ ಭೇಟಿ ಬಳಿಕ ಬಯಲು ಆಲಯವೇಂದೇ ಪರಿಚಿತವಾದ ಸೌತಡ್ಕದಲ್ಲಿ ಶ್ರೀ ಗಣಪತಿ ದೇವರ ದರ್ಶನ ಮಾಡಿ ಬೆಂಗಳೂರಿಗೆ ಪ್ರಯಾಣಸಿದರು.

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ
June 10, 2025
7:23 AM
by: The Rural Mirror ಸುದ್ದಿಜಾಲ
ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ
June 9, 2025
9:24 PM
by: ದ ರೂರಲ್ ಮಿರರ್.ಕಾಂ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group