ದೇವರು ಕೊಟ್ಟದ್ದನ್ನು ದೇವರೇ ಉಳಿಸಿ ಕೊಡುತ್ತಾನೆ – ಎಚ್.ಡಿ.ರೇವಣ್ಣ

July 15, 2019
9:00 AM

ಧರ್ಮಸ್ಥಳ : ಸರಕಾರ ದೇವರು ಕೊಟ್ಟದ್ದು. ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂ ದೇವರಿಗೆ ಬಿಟ್ಟದ್ದು ಹೀಗೆಂದು ಹೇಳಿದ್ದು ಸಚಿವ ಎಚ್.ಡಿ.ರೇವಣ್ಣ.

ಅವರು ಭಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಕೊಂಚ ಕಾಲ ವಿಶ್ರಾಂತಿ ಪಡೆದ ಬಳಿಕ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭ ಸುದ್ದಿಗಾರರು ಸರಕಾರದ ಬಗ್ಗೆ ಪ್ರಸ್ತಾಪಿಸಿದಾಗ ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂದೇವರಿಗೆ ಬಿಟ್ಟದ್ದು  ಎಂದು ಹೇಳಿದರು.

ಧರ್ಮಸ್ಥಳ ಭೇಟಿ ಬಳಿಕ ಬಯಲು ಆಲಯವೇಂದೇ ಪರಿಚಿತವಾದ ಸೌತಡ್ಕದಲ್ಲಿ ಶ್ರೀ ಗಣಪತಿ ದೇವರ ದರ್ಶನ ಮಾಡಿ ಬೆಂಗಳೂರಿಗೆ ಪ್ರಯಾಣಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror