ಧರ್ಮಸ್ಥಳ : ಸರಕಾರ ದೇವರು ಕೊಟ್ಟದ್ದು. ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂ ದೇವರಿಗೆ ಬಿಟ್ಟದ್ದು ಹೀಗೆಂದು ಹೇಳಿದ್ದು ಸಚಿವ ಎಚ್.ಡಿ.ರೇವಣ್ಣ.
ಅವರು ಭಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಕೊಂಚ ಕಾಲ ವಿಶ್ರಾಂತಿ ಪಡೆದ ಬಳಿಕ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಈ ಸಂದರ್ಭ ಸುದ್ದಿಗಾರರು ಸರಕಾರದ ಬಗ್ಗೆ ಪ್ರಸ್ತಾಪಿಸಿದಾಗ ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂದೇವರಿಗೆ ಬಿಟ್ಟದ್ದು ಎಂದು ಹೇಳಿದರು.
ಧರ್ಮಸ್ಥಳ ಭೇಟಿ ಬಳಿಕ ಬಯಲು ಆಲಯವೇಂದೇ ಪರಿಚಿತವಾದ ಸೌತಡ್ಕದಲ್ಲಿ ಶ್ರೀ ಗಣಪತಿ ದೇವರ ದರ್ಶನ ಮಾಡಿ ಬೆಂಗಳೂರಿಗೆ ಪ್ರಯಾಣಸಿದರು.
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…