ಧರ್ಮಸ್ಥಳ : ಸರಕಾರ ದೇವರು ಕೊಟ್ಟದ್ದು. ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂ ದೇವರಿಗೆ ಬಿಟ್ಟದ್ದು ಹೀಗೆಂದು ಹೇಳಿದ್ದು ಸಚಿವ ಎಚ್.ಡಿ.ರೇವಣ್ಣ.
ಅವರು ಭಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಕೊಂಚ ಕಾಲ ವಿಶ್ರಾಂತಿ ಪಡೆದ ಬಳಿಕ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಈ ಸಂದರ್ಭ ಸುದ್ದಿಗಾರರು ಸರಕಾರದ ಬಗ್ಗೆ ಪ್ರಸ್ತಾಪಿಸಿದಾಗ ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂದೇವರಿಗೆ ಬಿಟ್ಟದ್ದು ಎಂದು ಹೇಳಿದರು.
ಧರ್ಮಸ್ಥಳ ಭೇಟಿ ಬಳಿಕ ಬಯಲು ಆಲಯವೇಂದೇ ಪರಿಚಿತವಾದ ಸೌತಡ್ಕದಲ್ಲಿ ಶ್ರೀ ಗಣಪತಿ ದೇವರ ದರ್ಶನ ಮಾಡಿ ಬೆಂಗಳೂರಿಗೆ ಪ್ರಯಾಣಸಿದರು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…