ಧರ್ಮಸ್ಥಳ : ಸರಕಾರ ದೇವರು ಕೊಟ್ಟದ್ದು. ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂ ದೇವರಿಗೆ ಬಿಟ್ಟದ್ದು ಹೀಗೆಂದು ಹೇಳಿದ್ದು ಸಚಿವ ಎಚ್.ಡಿ.ರೇವಣ್ಣ.
ಅವರು ಭಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಕೊಂಚ ಕಾಲ ವಿಶ್ರಾಂತಿ ಪಡೆದ ಬಳಿಕ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಈ ಸಂದರ್ಭ ಸುದ್ದಿಗಾರರು ಸರಕಾರದ ಬಗ್ಗೆ ಪ್ರಸ್ತಾಪಿಸಿದಾಗ ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂದೇವರಿಗೆ ಬಿಟ್ಟದ್ದು ಎಂದು ಹೇಳಿದರು.
ಧರ್ಮಸ್ಥಳ ಭೇಟಿ ಬಳಿಕ ಬಯಲು ಆಲಯವೇಂದೇ ಪರಿಚಿತವಾದ ಸೌತಡ್ಕದಲ್ಲಿ ಶ್ರೀ ಗಣಪತಿ ದೇವರ ದರ್ಶನ ಮಾಡಿ ಬೆಂಗಳೂರಿಗೆ ಪ್ರಯಾಣಸಿದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…