Advertisement
ರಾಜ್ಯ

ದೇವರು ಕೊಟ್ಟದ್ದನ್ನು ದೇವರೇ ಉಳಿಸಿ ಕೊಡುತ್ತಾನೆ – ಎಚ್.ಡಿ.ರೇವಣ್ಣ

Share

ಧರ್ಮಸ್ಥಳ : ಸರಕಾರ ದೇವರು ಕೊಟ್ಟದ್ದು. ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂ ದೇವರಿಗೆ ಬಿಟ್ಟದ್ದು ಹೀಗೆಂದು ಹೇಳಿದ್ದು ಸಚಿವ ಎಚ್.ಡಿ.ರೇವಣ್ಣ.

ಅವರು ಭಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಕೊಂಚ ಕಾಲ ವಿಶ್ರಾಂತಿ ಪಡೆದ ಬಳಿಕ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

Advertisement

ಈ ಸಂದರ್ಭ ಸುದ್ದಿಗಾರರು ಸರಕಾರದ ಬಗ್ಗೆ ಪ್ರಸ್ತಾಪಿಸಿದಾಗ ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂದೇವರಿಗೆ ಬಿಟ್ಟದ್ದು  ಎಂದು ಹೇಳಿದರು.

ಧರ್ಮಸ್ಥಳ ಭೇಟಿ ಬಳಿಕ ಬಯಲು ಆಲಯವೇಂದೇ ಪರಿಚಿತವಾದ ಸೌತಡ್ಕದಲ್ಲಿ ಶ್ರೀ ಗಣಪತಿ ದೇವರ ದರ್ಶನ ಮಾಡಿ ಬೆಂಗಳೂರಿಗೆ ಪ್ರಯಾಣಸಿದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

9 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago