ಸುಳ್ಯ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಇದೀಗ ಜೂ.1 ರಿಂದ ದೇವಸ್ಥಾನಗಳಿಗೆ ಭಕ್ತಾದಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ಲಾಕ್ಡೌನ್ 5.0 ದ ಪ್ರಕಾರ ಜೂ.8 ರಿಂದ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಲಾಗಿದೆ. ಈ ನಡುವೆ ದೇವಸ್ಥಾನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮಾರ್ಕಿಂಗ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ದೇವಸ್ಥಾನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…