Advertisement
ಸುದ್ದಿಗಳು

ದೇಶದಲ್ಲಿ ಕೊರೊನಾ ಹೆಚ್ಚುತ್ತಲೇ ಇದೆ | ಲಾಕ್ಡೌನ್ ನಿಯಮ ಪಾಲಿಸಿ | ಕೇಂದ್ರ ಸರಕಾರದಿಂದ ಸೂಚನೆ

Share

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮ ಪಾಲಿಸಿ ಎಂದು ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ.  ಈ ನಡುವೆ ಭಾರತದಲ್ಲಿ ಕೊರೊನಾ ಹಾಟ್­ಸ್ಪಾಟ್­ಗಳೆಂದು ಗುರುತಿಸಿಕೊಳ್ಳದ ಪ್ರದೇಶಗಳಲ್ಲಿ , ಕೊರೊನಾ ನೆಗೆಟಿವ್ ಪ್ರಕರಣಗಳು ಇರುವ ಕಡೆ ಕೊಂಚ  ಬದಲಾವಣೆ ತಂದಿದೆ. ಉಳಿದ ಕಡೆಗಳಲ್ಲಿ  ಕಟ್ಟುನಿಟ್ಟಿನ ನಿಯಮ ಜಾರಿ ಇರಲಿ ಎಂದೂ ಹೇಳಿದೆ.

Advertisement
Advertisement

ಬ್ಯಾಂಕೇತರ ಸಂಸ್ಥೆಗಳು, ಸಣ್ಣ ಹಣಕಾಸು ವ್ಯವಹಾರಗಳ ಸಂಸ್ಥೆಗಳು, ಆಯುಷ್, ಕಾರ್ಮಿಕ ವರ್ಗ, ರೈತರು ಮೊದಲಾದವರಿಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಈ ವಿನಾಯಿತಿ ನೀಡಲಾಗಿದೆ. ಹಣಕಾಸು ವಲಯ, ಆರೋಗ್ಯ ಸೇವೆ, ವಾಣಿಜ್ಯ ಉದ್ಯಮ, ಸ್ವ ಉದ್ಯೋಗ, ಸಂಚಾರ ವ್ಯವಸ್ಥೆ, ಜನ ಸಂಚಾರ, ಕೃಷಿ, ಸಣ್ಣ ಕೈಗಾರಿಕೆ, ಸಾಮಾಜಿಕ ಸೇವೆ ಮೊದಲಾದ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಈ ಆದೇಶ ಹೊರಡಿಸಿದೆ.ಗ್ರಾಮೀಣ ಪ್ರದೇಶದಲ್ಲಿ ಆಹಾರ ಸಂಸ್ಕರಣೆ, ರಸ್ತೆ ಕೆಲಸಗಳು, ನೀರಾವರಿ, ನಿರ್ಮಾಣ ಕಾರ್ಯ ಮೊದಲಾದವುಗಳಿಗೆ ಅವಕಾಶ ನೀಡಲಾಗಿದೆ.

ಮತ್ತೊಂದೆಡೆ ಕೇರಳ ಸರಕಾರ ಲಾಕ್ಡೌನ್ನು ಸಡಿಲಗೊಳಿಸಿದ್ದು, ಸ್ಥಳೀಯ ನೌಕರರು, ಕ್ಷೌರಿಕರು, ರೆಸ್ಟೋರೆಂಟ್ ಗಳು, ಬುಕ್ ಸ್ಟೋರ್’ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಅಲ್ಲದೆ, ಆರೆಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಬಸ್ ಸಂಚಾರಗಳನ್ನು ಆರಂಭಿಸಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಧನೆಗಿಂತ ದೊಡ್ಡದು ಸಂಯಮ

ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…

49 minutes ago

ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ

ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…

1 hour ago

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…

2 hours ago

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

10 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

10 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

1 day ago