Advertisement
ಸುದ್ದಿಗಳು

ದೇಶದಲ್ಲಿ ಕೊರೊನಾ ಹೆಚ್ಚುತ್ತಲೇ ಇದೆ | ಲಾಕ್ಡೌನ್ ನಿಯಮ ಪಾಲಿಸಿ | ಕೇಂದ್ರ ಸರಕಾರದಿಂದ ಸೂಚನೆ

Share

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮ ಪಾಲಿಸಿ ಎಂದು ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ.  ಈ ನಡುವೆ ಭಾರತದಲ್ಲಿ ಕೊರೊನಾ ಹಾಟ್­ಸ್ಪಾಟ್­ಗಳೆಂದು ಗುರುತಿಸಿಕೊಳ್ಳದ ಪ್ರದೇಶಗಳಲ್ಲಿ , ಕೊರೊನಾ ನೆಗೆಟಿವ್ ಪ್ರಕರಣಗಳು ಇರುವ ಕಡೆ ಕೊಂಚ  ಬದಲಾವಣೆ ತಂದಿದೆ. ಉಳಿದ ಕಡೆಗಳಲ್ಲಿ  ಕಟ್ಟುನಿಟ್ಟಿನ ನಿಯಮ ಜಾರಿ ಇರಲಿ ಎಂದೂ ಹೇಳಿದೆ.

Advertisement
Advertisement

ಬ್ಯಾಂಕೇತರ ಸಂಸ್ಥೆಗಳು, ಸಣ್ಣ ಹಣಕಾಸು ವ್ಯವಹಾರಗಳ ಸಂಸ್ಥೆಗಳು, ಆಯುಷ್, ಕಾರ್ಮಿಕ ವರ್ಗ, ರೈತರು ಮೊದಲಾದವರಿಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಈ ವಿನಾಯಿತಿ ನೀಡಲಾಗಿದೆ. ಹಣಕಾಸು ವಲಯ, ಆರೋಗ್ಯ ಸೇವೆ, ವಾಣಿಜ್ಯ ಉದ್ಯಮ, ಸ್ವ ಉದ್ಯೋಗ, ಸಂಚಾರ ವ್ಯವಸ್ಥೆ, ಜನ ಸಂಚಾರ, ಕೃಷಿ, ಸಣ್ಣ ಕೈಗಾರಿಕೆ, ಸಾಮಾಜಿಕ ಸೇವೆ ಮೊದಲಾದ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಈ ಆದೇಶ ಹೊರಡಿಸಿದೆ.ಗ್ರಾಮೀಣ ಪ್ರದೇಶದಲ್ಲಿ ಆಹಾರ ಸಂಸ್ಕರಣೆ, ರಸ್ತೆ ಕೆಲಸಗಳು, ನೀರಾವರಿ, ನಿರ್ಮಾಣ ಕಾರ್ಯ ಮೊದಲಾದವುಗಳಿಗೆ ಅವಕಾಶ ನೀಡಲಾಗಿದೆ.

Advertisement

ಮತ್ತೊಂದೆಡೆ ಕೇರಳ ಸರಕಾರ ಲಾಕ್ಡೌನ್ನು ಸಡಿಲಗೊಳಿಸಿದ್ದು, ಸ್ಥಳೀಯ ನೌಕರರು, ಕ್ಷೌರಿಕರು, ರೆಸ್ಟೋರೆಂಟ್ ಗಳು, ಬುಕ್ ಸ್ಟೋರ್’ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಅಲ್ಲದೆ, ಆರೆಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಬಸ್ ಸಂಚಾರಗಳನ್ನು ಆರಂಭಿಸಿದೆ.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

1 hour ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

1 hour ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

2 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

2 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

2 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

2 hours ago