ನವದೆಹಲಿ: ದೇಶದಲ್ಲಿ 5 ರಾಜ್ಯಗಳು ಕೊರೊನಾ ವೈರಸ್ ನಿಂದ ಮುಕ್ತವಾಗಿವೆ. ಮಣಿಪುರ, ಸಿಕ್ಕಿಂ, ನಾಗಲ್ಯಾಂಡ್ ,ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ಕೊರೊನಾ ವೈರಸ್ ನಿಂದ ಮುಕ್ತವಾದ ರಾಜ್ಯಗಳಾಗಿವೆ. ಇದರಲ್ಲಿ ಮಿಜೋರಾಂ ನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದು, ಸತತ ಪ್ರಯತ್ನದ ಬಳಿಕ ಈಗ ಕೊರೊನಾ ವೈರಸ್ ನಿಂದ ಮುಕ್ತವಾಗಿದೆ. ದೇಶದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಸಂದರ್ಭ ಈ ರಾಜ್ಯಗಳು ಕೊರೊನಾ ದಿಂದ ಮುಕ್ತವಾಗಿದೆ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…