ನವದೆಹಲಿ: ದೇಶದಲ್ಲಿ 5 ರಾಜ್ಯಗಳು ಕೊರೊನಾ ವೈರಸ್ ನಿಂದ ಮುಕ್ತವಾಗಿವೆ. ಮಣಿಪುರ, ಸಿಕ್ಕಿಂ, ನಾಗಲ್ಯಾಂಡ್ ,ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ಕೊರೊನಾ ವೈರಸ್ ನಿಂದ ಮುಕ್ತವಾದ ರಾಜ್ಯಗಳಾಗಿವೆ. ಇದರಲ್ಲಿ ಮಿಜೋರಾಂ ನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದು, ಸತತ ಪ್ರಯತ್ನದ ಬಳಿಕ ಈಗ ಕೊರೊನಾ ವೈರಸ್ ನಿಂದ ಮುಕ್ತವಾಗಿದೆ. ದೇಶದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಸಂದರ್ಭ ಈ ರಾಜ್ಯಗಳು ಕೊರೊನಾ ದಿಂದ ಮುಕ್ತವಾಗಿದೆ.
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ…
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್…
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…