ಗುರುವಾಯೂರು: ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಗುರುವಾಯೂರು ಶ್ರೀಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿ ಸಂದರ್ಭದಲ್ಲಿ ಗುರುವಾಯೂರು ಶ್ರೀಕೃಷ್ಣ ದೈವಸ್ಥಾನದಲ್ಲಿ ದರ್ಶನ ಪಡೆದ ಅವರು ತಾವರೆ ಹೂವಿನಲ್ಲಿ ತುಲಾಬಾರ ಸೇವೆ ನಡೆಸಿದರು. 91 ಕೆ.ಜಿ. ತಾವರೆ ಹೂವಿನಲ್ಲಿ ತುಲಾಬಾರ ನಡೆಸಲಾಯಿತು. ಪ್ರಧಾನಿ ತುಲಾಭಾರಕ್ಕಾಗಿ ತಮಿಳುನಾಡಿನ ಶುಚೀಂದ್ರದಿಂದ 111 ಕೆ.ಜಿ. ತಾವರೆ ಹೂವನ್ನು ತರಿಸಲಾಗಿತ್ತು ಅತ್ಯಂತ ಪವಿತ್ರವಾದ ಮತ್ತು ಇತಿಹಾಸ ಪ್ರಸಿದ್ಧ ದೇವಾಲಯ ಗುರುವಾಯೂರು ಎಂದು ಪ್ರಧಾನಿ ಬಣ್ಷಿಸಿದರು. ಗುರುವಾಯೂರು ದೇವಸ್ಥಾನದ ವಿವಿಧ ಅಭಿವೃದ್ಧಿಗಾಗಿ 450 ಕೋಟಿಯ ವಿವಿಧ ಯೋಜನೆಗಳ ಬೇಡಿಕೆಗಳನ್ನು ದೇವಾಲಯ ಆಡಳಿತ ಪ್ರಧಾನಿಗೆ ಸಲ್ಲಿಸಿದರು. ಈ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…