ಹೊಸದಿಲ್ಲಿ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ)ಯನ್ನು ಅಖಿಲ ಭಾರತ ಮಟ್ಟದಲ್ಲಿ ಜಾರಿಗೊಳಿಸುವ ಬಗ್ಗೆ ಸದ್ಯ ಯಾವುದೇ ಚಿಂತನೆ ನಡೆಯುತ್ತಿಲ್ಲವೆಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ. ಎನ್ಸಿಆರ್ ಅನುಷ್ಠಾನದ ಬಗ್ಗೆ ಸಂಸತ್ನಲ್ಲಾಗಲಿ ಅಥವಾ ಕೇಂದ್ರ ಸಂಪುಟದಲ್ಲಾಗಲಿ ಯಾವುದೇ ಚರ್ಚೆಗಳು ನಡೆದಿಲ್ಲವೆಂದು ಅವರು ಹೇಳಿದ್ದಾರೆ.
ಎನ್ಆರ್ಸಿಯನ್ನು ಭಾರತದಾದ್ಯಂತ ಜಾರಿಗೊಳಿಸುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲವೆಂದು ದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದರು. ಆದರೆ ಅಮಿತ್ ಶಾ ಇದಕ್ಕೂ ಮುನ್ನ ನೀಡಿದ ಹೇಳಿಕೆಯೊಂದರಲ್ಲಿ ಕೇಂದ್ರ ಸರಕಾರವು ದೇಶಾದ್ಯಂತ ಎನ್ಸಿಆರ್ ಅನ್ನು ಜಾರಿಗೊಳಿಸಲಿದೆ ಎಂದು ಹೇಳಿದ್ದರು. ಈ ಇಬ್ಬರು ನಾಯಕರು ಎನ್ಸಿಆರ್ ಬಗ್ಗೆ ನೀಡಿದ ವ್ಯತಿರಿಕ್ತ ಹೇಳಿಕೆಗಳ ಬಗ್ಗೆ ಗೊಂದಲ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಇದೀಗ ಸ್ಪಷ್ಟನೆ ನೀಡಿದ್ದಾರೆ.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…