Advertisement
ಸುದ್ದಿಗಳು

ದೇಶಾದ್ಯಂತ 24 ಗಂಟೆಯಲ್ಲಿ 34,884 ಕೊರೋನಾ ಪಾಸಿಟಿವ್‌ | 671 ಮಂದಿ ಬಲಿ |

Share

ನವದೆಹಲಿ: ದೇಶದಲ್ಲಿ  ಕಳೆದ 24 ಗಂಟೆಗಳಲ್ಲಿ 34,884 ಕೊರೋನಾ ಪಾಸಿಟಿವ್‌ ಪ್ರರಕಣ ಕಂಡುಬಂದಿದೆ. ಈ ಮೂಲಕ  ಒಟ್ಟು ಸೋಂಕಿತರ ಸಂಖ್ಯೆ10,38,716ಕ್ಕೆ ಏರಿಕೆಯಾದ್ದು ಒಂದೇ ದಿನ 671 ಮಂದಿ  ಬಲಿಯಾಗಿದ್ದಾರೆ.  ಇಲ್ಲಿಯವರೆಗೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 26,273ಕ್ಕೆ ಏರಿಕೆಯಾಗಿದೆ.

10,38,716 ಮಂದಿ ಸೋಂಕಿತರ ಪೈಕಿ  6,53,751 ಮಂದಿ ಗುಣಮುಖರಾಗಿದ್ದಾರೆ ದೇಶದಲ್ಲಿ ಇನ್ನೂ 3,58,692 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ತಿಳಿಸಿದೆ.

ಜಾಗತಿಕ ಮಟ್ಟದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ  1.40 ಕೋಟಿ ಪ್ರಕರಣ ದಾಟಿದೆ. 36 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಈಗಲೂ ಪ್ರತಿನಿತ್ಯ  ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ  ಕಂಡುಬರುತ್ತಿದ್ದಾರೆ. ಅನೇಕ ರಾಷ್ಟ್ರಗಳಲ್ಲಿ ಸೋಂಕು ಹರಡುವಿಕೆಯ ಪ್ರಮಾಣವು ಸ್ಥಿರತೆಗೆ ಬಂದಿದ್ದು, ಲಾಕ್‌ಡೌನ್‌ನಲ್ಲಿ ವಿನಾಯಿತಿಯನ್ನು ನೀಡಲಾಗುತ್ತಿದೆ. ಸ್ಥಳೀಯ ಮಟ್ಟದ ಲಾಕ್‌ಡೌನ್‌ ಮಾತ್ರ ಜಾರಿ ಮಾಡಲಾಗುತ್ತಿದೆ. ಮಾರ್ಚ್‌ ನಂತರ ಒಟ್ಟಾರೆ ಸುಮಾರು 5.90 ಲಕ್ಷ ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

12 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

12 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago