Advertisement
ಸುದ್ದಿಗಳು

ದೇಶಾದ್ಯಂತ 24 ಗಂಟೆಯಲ್ಲಿ 34,884 ಕೊರೋನಾ ಪಾಸಿಟಿವ್‌ | 671 ಮಂದಿ ಬಲಿ |

Share

ನವದೆಹಲಿ: ದೇಶದಲ್ಲಿ  ಕಳೆದ 24 ಗಂಟೆಗಳಲ್ಲಿ 34,884 ಕೊರೋನಾ ಪಾಸಿಟಿವ್‌ ಪ್ರರಕಣ ಕಂಡುಬಂದಿದೆ. ಈ ಮೂಲಕ  ಒಟ್ಟು ಸೋಂಕಿತರ ಸಂಖ್ಯೆ10,38,716ಕ್ಕೆ ಏರಿಕೆಯಾದ್ದು ಒಂದೇ ದಿನ 671 ಮಂದಿ  ಬಲಿಯಾಗಿದ್ದಾರೆ.  ಇಲ್ಲಿಯವರೆಗೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 26,273ಕ್ಕೆ ಏರಿಕೆಯಾಗಿದೆ.

10,38,716 ಮಂದಿ ಸೋಂಕಿತರ ಪೈಕಿ  6,53,751 ಮಂದಿ ಗುಣಮುಖರಾಗಿದ್ದಾರೆ ದೇಶದಲ್ಲಿ ಇನ್ನೂ 3,58,692 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ತಿಳಿಸಿದೆ.

ಜಾಗತಿಕ ಮಟ್ಟದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ  1.40 ಕೋಟಿ ಪ್ರಕರಣ ದಾಟಿದೆ. 36 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಈಗಲೂ ಪ್ರತಿನಿತ್ಯ  ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ  ಕಂಡುಬರುತ್ತಿದ್ದಾರೆ. ಅನೇಕ ರಾಷ್ಟ್ರಗಳಲ್ಲಿ ಸೋಂಕು ಹರಡುವಿಕೆಯ ಪ್ರಮಾಣವು ಸ್ಥಿರತೆಗೆ ಬಂದಿದ್ದು, ಲಾಕ್‌ಡೌನ್‌ನಲ್ಲಿ ವಿನಾಯಿತಿಯನ್ನು ನೀಡಲಾಗುತ್ತಿದೆ. ಸ್ಥಳೀಯ ಮಟ್ಟದ ಲಾಕ್‌ಡೌನ್‌ ಮಾತ್ರ ಜಾರಿ ಮಾಡಲಾಗುತ್ತಿದೆ. ಮಾರ್ಚ್‌ ನಂತರ ಒಟ್ಟಾರೆ ಸುಮಾರು 5.90 ಲಕ್ಷ ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

17 minutes ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

11 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

15 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

1 day ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

1 day ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

2 days ago