ದೊಡ್ಡತೋಟ: ಸುಳ್ಯ- ಸುಬ್ರಹ್ಮಣ್ಯ ಮುಖ್ಯ ರಸ್ತೆಯಲ್ಲಿ ದೊಡ್ಡತೋಟ ಗುಂಡಿಅಂಗಡಿ ಬಳಿ ಕಳೆದ ವರ್ಷ ನಿರ್ಮಿಸಿದ ತಡೆಗೋಡೆ ಕುಸಿತ ಬಿರುಕು ಬಿಟ್ಟಿದ್ದು ರಸ್ತೆ ಕುಸಿಯುವ ಭೀತಿಯಲ್ಲಿದೆ. ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರ ಇತ್ತೀಚೆಗೆ ಆರಂಭವಾಗಿದ್ದು ಇದರಿಂದ ರಸ್ತೆ ಇನ್ನಷ್ಟು ಹಾನಿಗೊಳಗಾಗುವ ಸಾಧ್ಯತೆ ಹೆಚ್ಚಾಗಿದೆ. ಸಂಬಂಧಿತರು ತಕ್ಷಣವೇ ಗಮನಹರಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…