ದೊಡ್ಡತೋಟ: ಸುಳ್ಯ- ಸುಬ್ರಹ್ಮಣ್ಯ ಮುಖ್ಯ ರಸ್ತೆಯಲ್ಲಿ ದೊಡ್ಡತೋಟ ಗುಂಡಿಅಂಗಡಿ ಬಳಿ ಕಳೆದ ವರ್ಷ ನಿರ್ಮಿಸಿದ ತಡೆಗೋಡೆ ಕುಸಿತ ಬಿರುಕು ಬಿಟ್ಟಿದ್ದು ರಸ್ತೆ ಕುಸಿಯುವ ಭೀತಿಯಲ್ಲಿದೆ. ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರ ಇತ್ತೀಚೆಗೆ ಆರಂಭವಾಗಿದ್ದು ಇದರಿಂದ ರಸ್ತೆ ಇನ್ನಷ್ಟು ಹಾನಿಗೊಳಗಾಗುವ ಸಾಧ್ಯತೆ ಹೆಚ್ಚಾಗಿದೆ. ಸಂಬಂಧಿತರು ತಕ್ಷಣವೇ ಗಮನಹರಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…