ದೊಡ್ಡತೋಟ: ಸುಳ್ಯ- ಸುಬ್ರಹ್ಮಣ್ಯ ಮುಖ್ಯ ರಸ್ತೆಯಲ್ಲಿ ದೊಡ್ಡತೋಟ ಗುಂಡಿಅಂಗಡಿ ಬಳಿ ಕಳೆದ ವರ್ಷ ನಿರ್ಮಿಸಿದ ತಡೆಗೋಡೆ ಕುಸಿತ ಬಿರುಕು ಬಿಟ್ಟಿದ್ದು ರಸ್ತೆ ಕುಸಿಯುವ ಭೀತಿಯಲ್ಲಿದೆ. ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರ ಇತ್ತೀಚೆಗೆ ಆರಂಭವಾಗಿದ್ದು ಇದರಿಂದ ರಸ್ತೆ ಇನ್ನಷ್ಟು ಹಾನಿಗೊಳಗಾಗುವ ಸಾಧ್ಯತೆ ಹೆಚ್ಚಾಗಿದೆ. ಸಂಬಂಧಿತರು ತಕ್ಷಣವೇ ಗಮನಹರಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…