ಮಂಗಳೂರು: ಕೋವಿಡ್ ಹತಡುವುದನ್ನು ತಡೆಯಲು ಜು. 15 ರಾತ್ರಿಯಿಂದ ಜು. 23 ರ ಬೆಳಿಗ್ಗೆ 5 ಗಂಟೆಯರೆಗೆ ದ.ಕ. ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದು ಇದರ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ.
* ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು ಮುಚ್ಚಿರುತ್ತವೆ.
* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹರಕ್ಷಕ ದಳ ಸಹಿತ ತುರ್ತು ಸೇವೆಗಳು ಲಭ್ಯವಿದೆ.
* ಕೇಂದ್ರ ಸರ್ಕಾರದ ಕಚೇರಿಗಳು, ಅದರ ಸ್ವಾಯತ್ತ ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು ಮುಚ್ಚಿರುತ್ತದೆ.
* ಬ್ಯಾಂಕ್ಗಳು ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.
* ಕೃಷಿ ಹಾಗೂ ಕೃಷಿಗೆ ಸಂಬಂಧಿತ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತದೆ.
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಿರುತ್ತದೆ.
* ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿಗಳು ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣುಗಳು, ತರಕಾರಿ ಮೊದಲಾದ ಅಂಗಡಿಗಳು ತೆರೆದಿರುತ್ತದೆ.
* ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶವಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…