ಮಂಗಳೂರು: ಕೋವಿಡ್ ಹತಡುವುದನ್ನು ತಡೆಯಲು ಜು. 15 ರಾತ್ರಿಯಿಂದ ಜು. 23 ರ ಬೆಳಿಗ್ಗೆ 5 ಗಂಟೆಯರೆಗೆ ದ.ಕ. ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದು ಇದರ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ.
* ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು ಮುಚ್ಚಿರುತ್ತವೆ.
* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹರಕ್ಷಕ ದಳ ಸಹಿತ ತುರ್ತು ಸೇವೆಗಳು ಲಭ್ಯವಿದೆ.
* ಕೇಂದ್ರ ಸರ್ಕಾರದ ಕಚೇರಿಗಳು, ಅದರ ಸ್ವಾಯತ್ತ ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು ಮುಚ್ಚಿರುತ್ತದೆ.
* ಬ್ಯಾಂಕ್ಗಳು ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.
* ಕೃಷಿ ಹಾಗೂ ಕೃಷಿಗೆ ಸಂಬಂಧಿತ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತದೆ.
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಿರುತ್ತದೆ.
* ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿಗಳು ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣುಗಳು, ತರಕಾರಿ ಮೊದಲಾದ ಅಂಗಡಿಗಳು ತೆರೆದಿರುತ್ತದೆ.
* ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶವಿದೆ.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…