Advertisement
ಸುದ್ದಿಗಳು

ದ‌ಕ್ಷಿಣ ಕನ್ನಡ ಲಾಕ್ ಡೌನ್- ಮಾರ್ಗಸೂಚಿ ಪ್ರಕಟ: ದಿನಸಿ ಮತ್ತು ತರಕಾರಿ ಅಂಗಡಿಗಳು 11 ಗಂಟೆಯವರೆಗೆ ತೆರೆಯಲು ಅವಕಾಶ

Share

ಮಂಗಳೂರು: ಕೋವಿಡ್ ಹತಡುವುದನ್ನು ತಡೆಯಲು ಜು. 15 ರಾತ್ರಿಯಿಂದ ಜು. 23 ರ ಬೆಳಿಗ್ಗೆ 5 ಗಂಟೆಯರೆಗೆ ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಘೋಷಿಸಲಾಗಿದ್ದು ಇದರ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ.
* ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು ಮುಚ್ಚಿರುತ್ತವೆ.
* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹರಕ್ಷಕ ದಳ ಸಹಿತ ತುರ್ತು ಸೇವೆಗಳು ಲಭ್ಯವಿದೆ.
* ಕೇಂದ್ರ ಸರ್ಕಾರದ ಕಚೇರಿಗಳು, ಅದರ ಸ್ವಾಯತ್ತ ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು ಮುಚ್ಚಿರುತ್ತದೆ.
* ಬ್ಯಾಂಕ್‌ಗಳು ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.
* ಕೃಷಿ ಹಾಗೂ ಕೃಷಿಗೆ ಸಂಬಂಧಿತ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತದೆ.
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಿರುತ್ತದೆ.
* ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿಗಳು ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣುಗಳು, ತರಕಾರಿ ಮೊದಲಾದ ಅಂಗಡಿಗಳು ತೆರೆದಿರುತ್ತದೆ.
* ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

3 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

4 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

4 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

9 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago