ಮಂಗಳೂರು: ಕೋವಿಡ್ ಹತಡುವುದನ್ನು ತಡೆಯಲು ಜು. 15 ರಾತ್ರಿಯಿಂದ ಜು. 23 ರ ಬೆಳಿಗ್ಗೆ 5 ಗಂಟೆಯರೆಗೆ ದ.ಕ. ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದು ಇದರ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ.
* ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು ಮುಚ್ಚಿರುತ್ತವೆ.
* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹರಕ್ಷಕ ದಳ ಸಹಿತ ತುರ್ತು ಸೇವೆಗಳು ಲಭ್ಯವಿದೆ.
* ಕೇಂದ್ರ ಸರ್ಕಾರದ ಕಚೇರಿಗಳು, ಅದರ ಸ್ವಾಯತ್ತ ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು ಮುಚ್ಚಿರುತ್ತದೆ.
* ಬ್ಯಾಂಕ್ಗಳು ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.
* ಕೃಷಿ ಹಾಗೂ ಕೃಷಿಗೆ ಸಂಬಂಧಿತ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತದೆ.
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಿರುತ್ತದೆ.
* ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿಗಳು ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣುಗಳು, ತರಕಾರಿ ಮೊದಲಾದ ಅಂಗಡಿಗಳು ತೆರೆದಿರುತ್ತದೆ.
* ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶವಿದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…