ಮಂಗಳೂರು: ಕೋವಿಡ್ ಹತಡುವುದನ್ನು ತಡೆಯಲು ಜು. 15 ರಾತ್ರಿಯಿಂದ ಜು. 23 ರ ಬೆಳಿಗ್ಗೆ 5 ಗಂಟೆಯರೆಗೆ ದ.ಕ. ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದು ಇದರ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ.
* ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು ಮುಚ್ಚಿರುತ್ತವೆ.
* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹರಕ್ಷಕ ದಳ ಸಹಿತ ತುರ್ತು ಸೇವೆಗಳು ಲಭ್ಯವಿದೆ.
* ಕೇಂದ್ರ ಸರ್ಕಾರದ ಕಚೇರಿಗಳು, ಅದರ ಸ್ವಾಯತ್ತ ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು ಮುಚ್ಚಿರುತ್ತದೆ.
* ಬ್ಯಾಂಕ್ಗಳು ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.
* ಕೃಷಿ ಹಾಗೂ ಕೃಷಿಗೆ ಸಂಬಂಧಿತ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತದೆ.
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಿರುತ್ತದೆ.
* ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿಗಳು ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣುಗಳು, ತರಕಾರಿ ಮೊದಲಾದ ಅಂಗಡಿಗಳು ತೆರೆದಿರುತ್ತದೆ.
* ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶವಿದೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…