ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸರ್ವೋತ್ತಮ ಸೇವಾ ಪ್ರಶಸ್ತಿ-2020 ಗೆ ಆಯ್ಕೆಯಾದ ಸರ್ಕಾರಿ ನೌಕರರ ಹೆಸರು ಮತ್ತು ಹುದ್ದೆಯ ವಿವರ ಇಂತಿವೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಂಗಳೂರು ಡಾ. ರಾಮಕೃಷ್ಣ ರಾವ್,
ಕಾರ್ಮಿಕ ಅಧಿಕಾರಿ ಮಂಗಳೂರು ವಿಲ್ಮ ಎಲಿಜಬೆತ್ ತೌವ್ರೋ,
ಉಪತಹಶೀಲ್ದಾರರು ತಾಲೂಕು ಕಚೇರಿ ಮಂಗಳೂರು ವತ್ಸಲ,
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಬಿ ಉಗ್ಗಪ್ಪ ಮೂಲ್ಯ,
ಸಹಾಯಕ ಇಂಜಿನಿಯರ್ ಮಂಗಳೂರು ಆನಂದ ಎಸ್. ಬಂಜನ್,
ಶುಶ್ರೂಷಕಿ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸುಮಂಗಲ,ದ್ವಿತೀಯ ದರ್ಜೆ ಸಹಾಯಕರು,
ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಮಂಗಳೂರು ರತ್ನಾಕರ ಕೊಠಾರಿ,
ಶಿರೆಸ್ತೇದಾರ್, ಹಿರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯ, ಮಂಗಳೂರು ಪ್ರಕಾಶ್ ನಾಯಕ್,
ಹಿರಿಯ ವಾಹನ ಚಾಲಕ ಕೃಷಿ ಇಲಾಖೆ ಜಿಲ್ಲಾ ಪಂಚಾಯತ್ ಮಂಗಳೂರು ಎಂ ದೇವದಾಸ ಆಯ್ಕೆಯಾಗಿರುತ್ತಾರೆ.
ಜ. 26 ರಂದು ನೆಹರು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದವರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…