ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸರ್ವೋತ್ತಮ ಸೇವಾ ಪ್ರಶಸ್ತಿ-2020 ಗೆ ಆಯ್ಕೆಯಾದ ಸರ್ಕಾರಿ ನೌಕರರ ಹೆಸರು ಮತ್ತು ಹುದ್ದೆಯ ವಿವರ ಇಂತಿವೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಂಗಳೂರು ಡಾ. ರಾಮಕೃಷ್ಣ ರಾವ್,
ಕಾರ್ಮಿಕ ಅಧಿಕಾರಿ ಮಂಗಳೂರು ವಿಲ್ಮ ಎಲಿಜಬೆತ್ ತೌವ್ರೋ,
ಉಪತಹಶೀಲ್ದಾರರು ತಾಲೂಕು ಕಚೇರಿ ಮಂಗಳೂರು ವತ್ಸಲ,
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಬಿ ಉಗ್ಗಪ್ಪ ಮೂಲ್ಯ,
ಸಹಾಯಕ ಇಂಜಿನಿಯರ್ ಮಂಗಳೂರು ಆನಂದ ಎಸ್. ಬಂಜನ್,
ಶುಶ್ರೂಷಕಿ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸುಮಂಗಲ,ದ್ವಿತೀಯ ದರ್ಜೆ ಸಹಾಯಕರು,
ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಮಂಗಳೂರು ರತ್ನಾಕರ ಕೊಠಾರಿ,
ಶಿರೆಸ್ತೇದಾರ್, ಹಿರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯ, ಮಂಗಳೂರು ಪ್ರಕಾಶ್ ನಾಯಕ್,
ಹಿರಿಯ ವಾಹನ ಚಾಲಕ ಕೃಷಿ ಇಲಾಖೆ ಜಿಲ್ಲಾ ಪಂಚಾಯತ್ ಮಂಗಳೂರು ಎಂ ದೇವದಾಸ ಆಯ್ಕೆಯಾಗಿರುತ್ತಾರೆ.
ಜ. 26 ರಂದು ನೆಹರು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದವರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…