ಸುಳ್ಯ: ದ.ಕ.ಜಿಲ್ಲಾ ಬಿಜೆಪಿಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ಮೂರು ವರ್ಷಕ್ಕೆ ವಿವಿಧ ಮೋರ್ಚಾದ ಅಧ್ಯಕ್ಷತೆಗೆ ಆಯ್ಕೆ ನಡೆದಿದೆ.
ಗುರುದತ್ ಜಿ ನಾಯಕ್ ಸುಳ್ಯ( ಯುವ ಮೋರ್ಚಾ), ಧನಲಕ್ಚ್ಮಿ ಗಟ್ಟಿ ಉಳ್ಳಾಳ(ಮಹಿಳಾ ಮೋರ್ಚಾ), ರಾಧಾಕೃಷ್ಣ ಬೊಳ್ಳೂರು(ರೈತ ಮೋರ್ಚಾ), ಚೆನ್ನಕೇಶವ ಮುಂಡಾಜೆ(ಎಸ್.ಟಿ.ಮೋರ್ಚಾ), ರಾಧಾಕೃಷ್ಣ ಮಂಗಳೂರು(ಜಿಲ್ಲಾ ವಕ್ತಾರ), ಸಂದೇಶ್ ಶೆಟ್ಟಿ ಮಂಗಳೂರು(ಜಿಲ್ಲಾ ಮಾಧ್ಯಮ ಪ್ರಮುಖ್) ನೇಮಕಗೊಂಡಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…