ಸುಳ್ಯ: ದ.ಕ.ಜಿಲ್ಲಾ ಬಿಜೆಪಿಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ಮೂರು ವರ್ಷಕ್ಕೆ ವಿವಿಧ ಮೋರ್ಚಾದ ಅಧ್ಯಕ್ಷತೆಗೆ ಆಯ್ಕೆ ನಡೆದಿದೆ.
ಗುರುದತ್ ಜಿ ನಾಯಕ್ ಸುಳ್ಯ( ಯುವ ಮೋರ್ಚಾ), ಧನಲಕ್ಚ್ಮಿ ಗಟ್ಟಿ ಉಳ್ಳಾಳ(ಮಹಿಳಾ ಮೋರ್ಚಾ), ರಾಧಾಕೃಷ್ಣ ಬೊಳ್ಳೂರು(ರೈತ ಮೋರ್ಚಾ), ಚೆನ್ನಕೇಶವ ಮುಂಡಾಜೆ(ಎಸ್.ಟಿ.ಮೋರ್ಚಾ), ರಾಧಾಕೃಷ್ಣ ಮಂಗಳೂರು(ಜಿಲ್ಲಾ ವಕ್ತಾರ), ಸಂದೇಶ್ ಶೆಟ್ಟಿ ಮಂಗಳೂರು(ಜಿಲ್ಲಾ ಮಾಧ್ಯಮ ಪ್ರಮುಖ್) ನೇಮಕಗೊಂಡಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…