ಸುಳ್ಯ: ದ.ಕ.ಜಿಲ್ಲಾ ಬಿಜೆಪಿಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ಮೂರು ವರ್ಷಕ್ಕೆ ವಿವಿಧ ಮೋರ್ಚಾದ ಅಧ್ಯಕ್ಷತೆಗೆ ಆಯ್ಕೆ ನಡೆದಿದೆ.
ಗುರುದತ್ ಜಿ ನಾಯಕ್ ಸುಳ್ಯ( ಯುವ ಮೋರ್ಚಾ), ಧನಲಕ್ಚ್ಮಿ ಗಟ್ಟಿ ಉಳ್ಳಾಳ(ಮಹಿಳಾ ಮೋರ್ಚಾ), ರಾಧಾಕೃಷ್ಣ ಬೊಳ್ಳೂರು(ರೈತ ಮೋರ್ಚಾ), ಚೆನ್ನಕೇಶವ ಮುಂಡಾಜೆ(ಎಸ್.ಟಿ.ಮೋರ್ಚಾ), ರಾಧಾಕೃಷ್ಣ ಮಂಗಳೂರು(ಜಿಲ್ಲಾ ವಕ್ತಾರ), ಸಂದೇಶ್ ಶೆಟ್ಟಿ ಮಂಗಳೂರು(ಜಿಲ್ಲಾ ಮಾಧ್ಯಮ ಪ್ರಮುಖ್) ನೇಮಕಗೊಂಡಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…